ಬ್ರೇಕಿಂಗ್ ನ್ಯೂಸ್
15-07-21 02:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 15 : ಹಲ್ಲೆ , ಜೀವ ಬೆದರಿಕೆ ಪ್ರಕರಣದಲ್ಲಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಮೂಲತಃ ಮುಲ್ಕಿ ನಿವಾಸಿ, ಬಳಿಕ ಮುಂಬೈನ ಸಾಕಿನಾಕಾ ಎಂಬಲ್ಲಿ ವಾಸವಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ ಆರೋಪಿ.
ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10ರಂದು ರಾತ್ರಿ ವಿಶ್ವನಾಥ ಅಮೀನ್ ಎಂಬವರ ಮನೆಗೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ನಿಂದಿಸಿ, ಬಾಟ್ಲಿಯಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಧರ್ಮೇಂದ್ರ ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರೆ, ಇನ್ನೊಬ್ಬ ಆರೋಪಿ ಚಂದ್ರಕಾಂತ ತಪ್ಪಿಸಿಕೊಂಡಿದ್ದ. 16 ವರ್ಷಗಳ ಬಳಿಕ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ನೆಲೆಸಿರುವ ಮಾಹಿತಿ ಪಡೆದು, ಪೊಲೀಸರಿಗೆ ಬಂಧನಕ್ಕೆ ತೆರಳಿದ್ದರು. ಮುಂಬೈನ ಅಂಧೇರಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.
Man absconding for 16 years now arrested in Mangalore. The arrested has been identified as Chandrakanth (55).
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am