ಬ್ರೇಕಿಂಗ್ ನ್ಯೂಸ್
15-07-21 10:11 pm Mangaluru Correspondent ಕರಾವಳಿ
ಮಂಗಳೂರು, ಜುಲೈ 15: ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ. ಶ್ರೀಧರ್ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದಲ್ಲಿ ಅಕ್ರಮ ಆಸ್ತಿ ಗಳಿಸಿದ್ದನ್ನು ಪತ್ತೆ ಮಾಡಿದ್ದಾರೆ.
ಶ್ರೀಧರ್ ಗೆ ಸೇರಿದ ಮಂಗಳೂರಿನಲ್ಲಿರುವ ಮನೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿ, ತಂದೆ ಮನೆಯಾದ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಮೈಸೂರಿನಲ್ಲಿರುವ ಸ್ವಂತ ಮನೆ ಸೇರಿ ವಿವಿಧ ಕಡೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು.


ಮಂಗಳೂರಿನ ಮನೆಯಲ್ಲಿ 13 ಲಕ್ಷ ಮೌಲ್ಯದ 920 ಗ್ರಾಂ ಚಿನ್ನ, 90 ಸಾವಿರ ಮೌಲ್ಯದ 3.5 ಕೇಜಿ ಬೆಳ್ಳಿ, ಒಂದು ಬೆಲೆನೋ ಕಾರು, ಒಂದು ಬುಲೆಟ್ ಬೈಕ್ ಹಾಗು ಬೆಂಗಳೂರು, ಹಾಸನದ ಬೇಲೂರು, ಮೈಸೂರಿನಲ್ಲಿ 30/40 ಸೈಟಿನ ಜಾಗ ಹೊಂದಿರುವ ದಾಖಲೆ ಪತ್ರಗಳು ಪತ್ತೆಯಾಗಿವೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಕೆ.ಸಿ ಪ್ರಕಾಶ್, ಇನ್ ಸ್ಪೆಕ್ಟರ್ ಶ್ಯಾಮಸುಂದರ್, ಇನ್ ಸ್ಪೆಕ್ಟರ್ ಗುರುರಾಜ್, ಸಿಬಂದಿಗಳಾದ ಹರಿಪ್ರಸಾದ್, ರಾಧಾಕೃಷ್ಣ ಡಿ.ಎ, ರಾಧಾಕೃಷ್ಣ ಕೆ., ಆದರ್ಶ, ಗಂಗಣ್ಣ , ವೈಶಾಲಿ, ಚಾಲಕ ರಾಜೇಶ್ ಪಾಲ್ಗೊಂಡಿದ್ದರು.
ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ದಾಳಿ ; ಭ್ರಷ್ಟ ಅಧಿಕಾರಿಗಳಲ್ಲಿ ನಡುಕ
Mangalore ACB officials raid town planning executive engineer seize 3.5 kilo silver, 13 Lakhs worth Gold and property. ACB officials had raided town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am