ಬ್ರೇಕಿಂಗ್ ನ್ಯೂಸ್
16-07-21 11:13 am Mangalore Correspondent ಕರಾವಳಿ
ಮಂಗಳೂರು, ಜುಲೈ 16 : ತೋಟ ಬೆಂಗ್ರೆ ಅಳಿವೆಬಾಗಿಲು ಸಮೀಪ ಬಲೆ ಹರಡಿ ಮೀನು ಹಿಡಿಯುತ್ತಿದ್ದ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ಗುರುತಿಸಲಾಗಿದೆ.
ಇವರು ನೇತ್ರಾವತಿ ಸಮುದ್ರ ಸೇರುವ ಅಳಿವೆಬಾಗಿಲಿನಲ್ಲಿ ಬಲೆ ಹರಡಿ ಮೀನು ಹಿಡಿಯುತ್ತಿದ್ದ ವೇಳೆ ಗಾಳಿಯೊಂದಿಗೆ ಭಾರೀ ಮಳೆ ಸುರಿದಿದೆ. ಈ ವೇಳೆ ಆಕಸ್ಮಿಕವಾಗಿ ಮೀನು ಹಿಡಿಯುವ ಬಲೆ ಕಾಲಿಗೆ ಸಿಲುಕಿದ್ದರಿಂದ ಸಮುದ್ರದ ಅಲೆಗಳ ನಡುವೆ ಈಜಲಾಗದೇ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ತುಂಬಾ ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಮನೆಮಂದಿ ಹುಡುಕಾಡಿದಾಗ ಕಸಬಾ ಬೆಂಗ್ರೆ ಸಮೀಪ ಜಯ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen's death at net fishing in the seashore of Bengre Mangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am