ಬ್ರೇಕಿಂಗ್ ನ್ಯೂಸ್
16-07-21 11:13 am Mangalore Correspondent ಕರಾವಳಿ
ಮಂಗಳೂರು, ಜುಲೈ 16 : ತೋಟ ಬೆಂಗ್ರೆ ಅಳಿವೆಬಾಗಿಲು ಸಮೀಪ ಬಲೆ ಹರಡಿ ಮೀನು ಹಿಡಿಯುತ್ತಿದ್ದ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ಗುರುತಿಸಲಾಗಿದೆ.
ಇವರು ನೇತ್ರಾವತಿ ಸಮುದ್ರ ಸೇರುವ ಅಳಿವೆಬಾಗಿಲಿನಲ್ಲಿ ಬಲೆ ಹರಡಿ ಮೀನು ಹಿಡಿಯುತ್ತಿದ್ದ ವೇಳೆ ಗಾಳಿಯೊಂದಿಗೆ ಭಾರೀ ಮಳೆ ಸುರಿದಿದೆ. ಈ ವೇಳೆ ಆಕಸ್ಮಿಕವಾಗಿ ಮೀನು ಹಿಡಿಯುವ ಬಲೆ ಕಾಲಿಗೆ ಸಿಲುಕಿದ್ದರಿಂದ ಸಮುದ್ರದ ಅಲೆಗಳ ನಡುವೆ ಈಜಲಾಗದೇ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ತುಂಬಾ ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಮನೆಮಂದಿ ಹುಡುಕಾಡಿದಾಗ ಕಸಬಾ ಬೆಂಗ್ರೆ ಸಮೀಪ ಜಯ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen's death at net fishing in the seashore of Bengre Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm