ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.

ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am