ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.

ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm