ಬ್ರೇಕಿಂಗ್ ನ್ಯೂಸ್
16-07-21 08:37 pm Mangaluru Correspondent ಕರಾವಳಿ
ಉಪ್ಪಿನಂಗಡಿ, ಜುಲೈ 16: ಬೈಕ್ ಸವಾರನಿಗೆ ಡಿಕ್ಕಿಯಾಗಿ ಪರಾರಿಯಾದ ಬಸ್ಸನ್ನು ಸಾರ್ವಜನಿಕರು ಗುಂಡ್ಯದಲ್ಲಿ ತಡೆದು ನಿಲ್ಲಿಸಿದ ಘಟನೆ ನಡೆದಿದ್ದು ಅಪಘಾತದಲ್ಲಿ ಸಕಲೇಶಪುರ ಮೂಲದ ಯುವಕ ಮೃತಪಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಬಳಿಯ ಲಾವತ್ತಡ್ಕ ಎಂಬಲ್ಲಿ ಹಿಟ್ ಆ್ಯಂಡ್ ರನ್ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಸಕಲೇಶಪುರ ಮೂಲದ ಅರುಣ್ ಮೃತಪಟ್ಟಿದ್ದಾರೆ. ಸಹ ಸವಾರ ಮೋಹನ್ ಗಂಭೀರ ಗಾಯಗೊಂಡಿದ್ದಾರೆ.
ಬೈಕ್ ಗುಂಡ್ಯ ಕಡೆಯಿಂದ ನೆಲ್ಯಾಡಿ ಕಡೆ ಬರುತ್ತಿದ್ದ ವೇಳೆ ಗುಂಡ್ಯದತ್ತ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾಗಿ ಸವಾರರು ರಸ್ತೆಗೆ ಬಿದ್ದರೂ, ಬಸ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ.
ಗುಂಡ್ಯ ಸಮೀಪ ಬಸ್ಸನ್ನು ಪೊಲೀಸ್ ಸಿಬ್ಬಂದಿಗಳು ತಡೆದು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತಿಳಿದು ಪೊಲೀಸರು ಬಸ್ಸನ್ನು ಚೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ.
ಗಾಯಾಳು ಮೋಹನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Biker killed in hit and run case at Uppinangady in Mangalore, police seize Bus. The deceased has been identified as Mohan from Sakleshpur.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm