ಬ್ರೇಕಿಂಗ್ ನ್ಯೂಸ್
16-07-21 10:24 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 16 : ಕೊರೊನಾ ಸೋಂಕು ತಗುಲಿ, 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಕೇವಲ ಮೂರು ಗಂಟೆ ಅಂತರದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನಲ್ಲಿ ಧರ್ಮಗುರು ಆಗಿರುವ ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ. ಇವರು ಗುರುವಾರ ಚಿಕಿತ್ಸೆ ಫಲಿಸದೆ ಕೇವಲ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಂಪತಿಯನ್ನು ಜುಲೈ 4 ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿದ್ದಾರೆ. ಮೃತರು ಓರ್ವ ಧರ್ಮಗುರು ಸಹಿತ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ನೆಲ್ಯಾಡಿಯ ಸೈಂಟ್ ಅಲ್ಫೋನ್ಸ್ ಚರ್ಚ್ನ ದಫನ ಭೂಮಿಯಲ್ಲಿ ಇಂದು ಬೆಳಗ್ಗೆ ನೆರವೇರಿಸಲಾಗಿದೆ.
Mangalore Nelyadi Husband wife die of coronavirus in three hours gap. The deceased have been identied as Vargies Punnattanathat and Mary Punnattanathat
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am