ಬ್ರೇಕಿಂಗ್ ನ್ಯೂಸ್
17-07-21 10:19 pm Mangaluru Correspondent ಕರಾವಳಿ
ಸುರತ್ಕಲ್, ಜುಲೈ 17: ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳದ ನಿವಾಸಿ ನಜೀರ್ ಎಂಬವರು ತಮ್ಮ ಒಂದೂವರೆ ವರ್ಷದ ಮಗುವನ್ನು ನೆಲದಲ್ಲಿ ಮಲಗಿಸಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಎದ್ದು ಹೊರಬಂದಿದ್ದು ಅಲ್ಲಿಯೇ ಇದ್ದ ಟಾಯ್ಲೆಟ್ ಒಳಗಡೆ ಹೋಗಿ ನೀರು ತುಂಬಿದ್ದ ಬಕೆಟ್ ಗೆ ಇಣುಕಿ ತಲೆ ಕೆಳಗಾಗಿ ಬಿದ್ದಿದೆ.
ಮನೆ ಒಳಗೆ ಅಡುಗೆ ಕೆಲಸದಲ್ಲಿ ನಿರತರಾಗಿದ್ದ ತಾಯಿ ಸ್ವಲ್ಪ ಹೊತ್ತಿನಲ್ಲಿ ಬಂದು ನೋಡಿದಾಗ ಮಗು ಕಾಣದಾಗಿದ್ದು ಟಾಯ್ಲೆಟ್ ಒಳಗಡೆ ತಲೆ ಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಧಾವಿಸಿದ್ದು ಬದುಕಿಸಲು ಸಾಧ್ಯವಾಗಲಿಲ್ಲ. ಬಕೆಟ್ ನಲ್ಲಿ ಅರ್ಧಕ್ಕೆ ನೀರು ತುಂಬಿದ್ದರಿಂದ ಮಗು ಉಸಿರು ಕಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a freak incident, a toddler died after accidentally falling into a water-filled bucket at Surathkal in Mangalore.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm