ಬ್ರೇಕಿಂಗ್ ನ್ಯೂಸ್
17-07-21 10:19 pm Mangaluru Correspondent ಕರಾವಳಿ
ಸುರತ್ಕಲ್, ಜುಲೈ 17: ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳದ ನಿವಾಸಿ ನಜೀರ್ ಎಂಬವರು ತಮ್ಮ ಒಂದೂವರೆ ವರ್ಷದ ಮಗುವನ್ನು ನೆಲದಲ್ಲಿ ಮಲಗಿಸಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಎದ್ದು ಹೊರಬಂದಿದ್ದು ಅಲ್ಲಿಯೇ ಇದ್ದ ಟಾಯ್ಲೆಟ್ ಒಳಗಡೆ ಹೋಗಿ ನೀರು ತುಂಬಿದ್ದ ಬಕೆಟ್ ಗೆ ಇಣುಕಿ ತಲೆ ಕೆಳಗಾಗಿ ಬಿದ್ದಿದೆ.
ಮನೆ ಒಳಗೆ ಅಡುಗೆ ಕೆಲಸದಲ್ಲಿ ನಿರತರಾಗಿದ್ದ ತಾಯಿ ಸ್ವಲ್ಪ ಹೊತ್ತಿನಲ್ಲಿ ಬಂದು ನೋಡಿದಾಗ ಮಗು ಕಾಣದಾಗಿದ್ದು ಟಾಯ್ಲೆಟ್ ಒಳಗಡೆ ತಲೆ ಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಧಾವಿಸಿದ್ದು ಬದುಕಿಸಲು ಸಾಧ್ಯವಾಗಲಿಲ್ಲ. ಬಕೆಟ್ ನಲ್ಲಿ ಅರ್ಧಕ್ಕೆ ನೀರು ತುಂಬಿದ್ದರಿಂದ ಮಗು ಉಸಿರು ಕಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a freak incident, a toddler died after accidentally falling into a water-filled bucket at Surathkal in Mangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am