ಬ್ರೇಕಿಂಗ್ ನ್ಯೂಸ್
17-07-21 10:50 pm Mangaluru Correspondent ಕರಾವಳಿ
ಮಂಗಳೂರು, ಜುಲೈ 17: ನಿರಂತರ ಮಳೆಯಿಂದಾಗಿ ನಗರದ ಬಂದರು ಬಳಿಯ ನಲಪಾಡ್ ಕುನಿಲ್ ಟವರ್ಸ್ ಕಟ್ಟಡಕ್ಕೆ ಹೊಂದಿಕೊಂಡಿರುವ ಎಪಿಎಂಸಿ ಯಾರ್ಡ್ ಕಟ್ಟಡದ ತಡೆಗೋಡೆ ಕುಸಿದು ಬಿದ್ದಿದ್ದು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ನಡೆದಿದೆ.
ಸುಮಾರು ಒಂದೂವರೆ ಅಡಿ ಅಗಲವಿದ್ದ ಹತ್ತು ಮೀಟರ್ ಎತ್ತರಕ್ಕೆ ಕಟ್ಟಲಾಗಿದ್ದ ಬೃಹತ್ ತಡೆಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಕುನಿಲ್ ಟವರ್ಸ್ ಮತ್ತು ಅಪಾರ್ಟ್ಮೆಂಟ್ ನಿವಾಸಿಗಳ ಕಾರು, ಬೈಕ್ ಸೇರಿ 13ಕ್ಕೂ ಹೆಚ್ಚು ವಾಹನಗಳು ಮಣ್ಣಿನಡಿ ಹೂತು ಹೋಗಿದೆ. ಕಟ್ಟಡದ ಆವರಣದಲ್ಲಿದ್ದ ಬಾವಿಯಲ್ಲೂ ಅರ್ಧದಷ್ಟು ತಡೆಗೋಡೆ ಬಿದ್ದು ಮಣ್ಣು, ಕಲ್ಲು ತುಂಬಿದ್ದು ಅರ್ಧಕ್ಕೆ ಮುಚ್ಚಿ ಹೋಗಿದೆ.
ಅಪಾರ್ಟ್ಮೆಂಟ್ನಲ್ಲಿ ನೂರಕ್ಕೂ ಹೆಚ್ಚು ಮನೆಗಳಿದ್ದು, ಬಹುತೇಕ ಮಕ್ಕಳು ಕಟ್ಟಡದ ಆವರಣದಲ್ಲಿ ಆಟ ಆಡುತ್ತಿದ್ದರು. ಶನಿವಾರ ಸಂಜೆ ವೇಳೆ ಮಳೆ ಬರುತ್ತಿದ್ದರಿಂದ ಮಕ್ಕಳು ಹೊರಬಂದಿರಲಿಲ್ಲ. ಈ ಸಮಯದಲ್ಲಿ ತಡೆಗೋಡೆ ಕುಸಿದಿದ್ದು, ಮಕ್ಕಳು ಆಡಲು ಬಾರದ ಕಾರಣ ಭಾರಿ ದುರಂತ ತಪ್ಪಿದೆ.
Incessant rains have been lashing the district from the past five days. Due to heavy rain, the APMC yard wall which is attached to Nalapad Kunil Towers at Bunder, collapsed on Saturday July 17. The incident left over 13 vehicles completely damaged. A major tragedy was averted as usually children play in the flat premises. None of the children came out to the area due to rain. More than 13 vehicles were stuck underneath the debris.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 01:19 pm
Mangalore Correspondent
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm