ಬ್ರೇಕಿಂಗ್ ನ್ಯೂಸ್
17-07-21 10:50 pm Mangaluru Correspondent ಕರಾವಳಿ
ಮಂಗಳೂರು, ಜುಲೈ 17: ನಿರಂತರ ಮಳೆಯಿಂದಾಗಿ ನಗರದ ಬಂದರು ಬಳಿಯ ನಲಪಾಡ್ ಕುನಿಲ್ ಟವರ್ಸ್ ಕಟ್ಟಡಕ್ಕೆ ಹೊಂದಿಕೊಂಡಿರುವ ಎಪಿಎಂಸಿ ಯಾರ್ಡ್ ಕಟ್ಟಡದ ತಡೆಗೋಡೆ ಕುಸಿದು ಬಿದ್ದಿದ್ದು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ನಡೆದಿದೆ.
ಸುಮಾರು ಒಂದೂವರೆ ಅಡಿ ಅಗಲವಿದ್ದ ಹತ್ತು ಮೀಟರ್ ಎತ್ತರಕ್ಕೆ ಕಟ್ಟಲಾಗಿದ್ದ ಬೃಹತ್ ತಡೆಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಕುನಿಲ್ ಟವರ್ಸ್ ಮತ್ತು ಅಪಾರ್ಟ್ಮೆಂಟ್ ನಿವಾಸಿಗಳ ಕಾರು, ಬೈಕ್ ಸೇರಿ 13ಕ್ಕೂ ಹೆಚ್ಚು ವಾಹನಗಳು ಮಣ್ಣಿನಡಿ ಹೂತು ಹೋಗಿದೆ. ಕಟ್ಟಡದ ಆವರಣದಲ್ಲಿದ್ದ ಬಾವಿಯಲ್ಲೂ ಅರ್ಧದಷ್ಟು ತಡೆಗೋಡೆ ಬಿದ್ದು ಮಣ್ಣು, ಕಲ್ಲು ತುಂಬಿದ್ದು ಅರ್ಧಕ್ಕೆ ಮುಚ್ಚಿ ಹೋಗಿದೆ.
ಅಪಾರ್ಟ್ಮೆಂಟ್ನಲ್ಲಿ ನೂರಕ್ಕೂ ಹೆಚ್ಚು ಮನೆಗಳಿದ್ದು, ಬಹುತೇಕ ಮಕ್ಕಳು ಕಟ್ಟಡದ ಆವರಣದಲ್ಲಿ ಆಟ ಆಡುತ್ತಿದ್ದರು. ಶನಿವಾರ ಸಂಜೆ ವೇಳೆ ಮಳೆ ಬರುತ್ತಿದ್ದರಿಂದ ಮಕ್ಕಳು ಹೊರಬಂದಿರಲಿಲ್ಲ. ಈ ಸಮಯದಲ್ಲಿ ತಡೆಗೋಡೆ ಕುಸಿದಿದ್ದು, ಮಕ್ಕಳು ಆಡಲು ಬಾರದ ಕಾರಣ ಭಾರಿ ದುರಂತ ತಪ್ಪಿದೆ.
Incessant rains have been lashing the district from the past five days. Due to heavy rain, the APMC yard wall which is attached to Nalapad Kunil Towers at Bunder, collapsed on Saturday July 17. The incident left over 13 vehicles completely damaged. A major tragedy was averted as usually children play in the flat premises. None of the children came out to the area due to rain. More than 13 vehicles were stuck underneath the debris.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am