ಬ್ರೇಕಿಂಗ್ ನ್ಯೂಸ್
17-07-21 11:06 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 17: ನಿಲ್ಲಿಸಿದ್ದ ಓಮ್ನಿ ಕಾರು ನಿಧಾನಕ್ಕೆ ಮುಂದಕ್ಕೆ ಬಂದು ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಜಿರೆಯಲ್ಲಿ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಹ್ಯಾಂಡ್ ಬ್ರೇಕ್ ಹಾಕದೆ ಓಮ್ನಿ ಕಾರನ್ನು ಪಾರ್ಕ್ ಮಾಡಿ ಅಂಗಡಿಗೆ ತೆರಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಉಜಿರೆ ಎಸ್.ಡಿ.ಎಮ್ ಕಾಲೇಜು ರಸ್ತೆ ಬಳಿ ಇರುವ ಶಾರ್ವರಿ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ.
ತರಕಾರಿ ಅಂಗಡಿಯೊಳಗೆ ಏಕಾಏಕಿ ಒಮ್ನಿ ಕಾರು ನುಗ್ಗಿದ್ದು ತರಕಾರಿ ಖರೀದಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕೂದಳೆಲೆಯ ಅಂತರದಲ್ಲಿ ಪಾರಾಗಿದ್ದಾರೆ. ಮಗುವನ್ನು ಕಾರಿನಲ್ಲಿ ಬಿಟ್ಟು ಹ್ಯಾಂಡ್ ಬ್ರೇಕ್ ಹಾಕದೆ ಇಳಿಜಾರಿನಲ್ಲಿ ಪಾರ್ಕ್ ಮಾಡಿ ನಿರ್ಲಕ್ಷ್ಯ ತೋರಿದ್ದು ಅಪಘಾತಕ್ಕೆ ಕಾರಣವಾಗಿತ್ತು.
ಅದೃಷ್ಟವಶಾತ್ ಮಗು ಅಪಾಯದಿಂದ ಪಾರಾಗಿದೆ. ಇಡೀ ಘಟನೆಯ ದೃಶ್ಯ ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರಿನ ಒಳಗಡೆ ಮಗು ಇರುವುದನ್ನು ಕಂಡು ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ.
Mangalore No Hand Brake applied Parked Omni Car Enters Shop at Ujre in Belthangady.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am