ಬ್ರೇಕಿಂಗ್ ನ್ಯೂಸ್
18-07-21 07:41 pm Mangaluru Correspondent ಕರಾವಳಿ
ಮಂಗಳೂರು, ಜುಲೈ 18: ಕಂಬಳ ಪ್ರಸಿದ್ಧಿಗೆ ಬರುತ್ತಿದ್ದಂತೆ ಏಕರೂಪ ನಿಯಮಗಳನ್ನು ಜಾರಿಗೆ ತರಲು ಮತ್ತು ಕಂಬಳ ವಿಳಂಬವಾಗಿ ಮುಗಿಯುವುದನ್ನು ತಪ್ಪಿಸಲು ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧರಿಸಿದೆ.
ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಒಬ್ಬ ಓಟಗಾರನಿಗೆ ಒಂದು ಕಂಬಳದಲ್ಲಿ ಮೂರು ಜೊತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಒಂದೇ ತಂಡದ ಎರಡು ಜೊತೆಯ ಕೋಣಗಳಿದ್ದರೆ ಮಾತ್ರ 4 ಜೊತೆ ಕೋಣಗಳನ್ನು ಓಡಿಸಬಹುದಾಗಿದೆ. ಇದರಿಂದ ಹೊಸ ಓಟಗಾರರಿಗೆ ಅವಕಾಶ ನೀಡುವುದರ ಜೊತೆಗೆ ವಿಳಂಬವಾಗುವುದನ್ನು ತಪ್ಪಿಸಬಹುದು ಎನ್ನುವ ತೀರ್ಮಾನ ಸಮಿತಿಯದ್ದು.
ಇನ್ನು ಕಂಬಳವನ್ನು 24 ಗಂಟೆಯೊಳಗೆ ಮುಗಿಸಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧಾರ ಮಾಡಿದೆ. ಬೆಳಗ್ಗೆ 9 ಗಂಟೆಗೆ ಕಂಬಳ ಆರಂಭಿಸಿ ಮರುದಿನ ಬೆಳಗ್ಗೆ 9 ಗಂಟೆಗೆ ಕಂಬಳವನ್ನು ಮುಗಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೆ, ಕಂಬಳ ಸ್ಪರ್ಧೆಯ ವಿಳಂಬವನ್ನು ತಪ್ಪಿಸಲು ಕಂಬಳ ಕೋಣಗಳನ್ನು 5 ನಿಮಿಷದ ಒಳಗೆ ಕಂಬಳದ ಗದ್ದೆಗೆ ತರಬೇಕೆಂಬ ನಿಯಮ ಮಾಡಲಾಗಿದೆ. ತಡವಾದರೆ ಆ ತಂಡವನ್ನು ಕೈಬಿಟ್ಟು ವಾಕ್ ಓವರ್ ಅಂತಾ ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಕಂಬಳದ ತೀರ್ಪುಗಾರರು ಮದ್ಯಪಾನ ಮಾಡಿ ಬರುವಂತಿಲ್ಲ ಎಂದು ನಿರ್ಣಯಿಸಲಾಗಿದೆ. ಕಂಬಳದ ಬಗ್ಗೆ ಯಾವುದೇ ದೂರುಗಳಿದ್ದರೂ, ಜಿಲ್ಲಾ ಕಂಬಳ ಸಮಿತಿಯ ಗಮನಕ್ಕೆ ತರಬೇಕು.
ಯಾವುದಾದರೂ ತಂಡದ ತಪ್ಪು ಸಾಬೀತಾದರೆ ಒಂದು ವರ್ಷ ಕಾಲ ಆ ತಂಡವನ್ನು ಕಂಬಳದಿಂದ ಅಮಾನತು ಮಾಡುವ ಕಠಿಣ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಂಬಳ ಓಟಗಾರರು ಮತ್ತು ಕೋಣಗಳ ಯಜಮಾನರು ಕಂಬಳ ಸಮಿತಿಯ ಸದಸ್ಯತ್ವ ಪಡೆಯಬೇಕೆಂಬ ನಿರ್ಧಾರವನ್ನೂ ಮಾಡಲಾಗಿದೆ.
New Kambala Board has implemented new rules playing Karavali Kambala in coastal Karnataka.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm