ಬ್ರೇಕಿಂಗ್ ನ್ಯೂಸ್
19-07-21 11:22 am Mangaluru Correspondent ಕರಾವಳಿ
ಮಂಗಳೂರು, ಜುಲೈ 19: ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ಆಡಿಯೋ ಬಾಂಬ್ ಆಗಿ ತಿರುಗುಬಾಣವಾಗುತ್ತಿದ್ದಂತೆ ಅದರ ಬಗ್ಗೆ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಆಡಿಯೋಗು ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಆಡಿಯೋ ಸೃಷ್ಟಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯುತ್ತೇನೆ. ಈ ಬಗ್ಗೆ ತನಿಖೆಯಾಗಲಿ. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಆತ್ಮ ಇದ್ದಂತೆ. ಯಡಿಯೂರಪ್ಪ ನಮ್ಮ ಸರ್ವ ಸಮ್ಮತದ ನಾಯಕ. ಹಿರಿಯರಾದ ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದು ಹೇಳಿಕೊಂಡಿದ್ದಾರೆ.
ಆಡಿಯೋ ಯಾರು ಸೃಷ್ಟಿಸಿದ್ದಾರೆ ಎಂಬ ಬಗ್ಗೆ ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ಯಾರು ಮಾಡಿದ್ದಾರೋ ಗೊತ್ತಿಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ತನಿಖೆಯ ಬಳಿಕ ಉತ್ತರ ನೀಡ್ತೇನೆ. ಇವತ್ತು ಅಧಿವೇಶನಕ್ಕೆ ಹೋಗ್ತಾ ಇದ್ದೇನೆ. ಆಡಿಯೋ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
Naleen Kuamar Kateel in Mangalore clarifies about his audio clipping stating the audio is Fake and denied any association with the recording. He also added that a Letter will be written to CM asking to Probe the audio tape.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am