ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.





ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm