ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.





ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm