ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.
ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 12:24 pm
Mangalore Correspondent
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm