ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.





ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm