ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.
ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm