ಬ್ರೇಕಿಂಗ್ ನ್ಯೂಸ್
21-07-21 08:48 pm Mangaluru Correspondent ಕರಾವಳಿ
ಉಳ್ಳಾಲ, ಜು.21: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗಿನ ಕೋಣೆಯ ಅಟ್ಟದ ಪಕ್ಕಾಸಿಗೆ ಯುವಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ.
ಚೆಂಬುಗುಡ್ಡೆ ನಿವಾಸಿಗಳಾದ ನಾರಾಯಣ ಮತ್ತು ಜಯ ದಂಪತಿಯ ಕಿರಿಯ ಪುತ್ರ ದೀಪಕ್ ಶೆಟ್ಟಿ (31)ಯಾನೆ ದೀಪು ಆತ್ಮ ಹತ್ಯೆಗೈದ ಯುವಕ. ದೀಪಕ್ ಅವಿವಾಹಿತನಾಗಿದ್ದು ಬಾರ್ ಬೆಂಡರ್ ವೃತ್ತಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನೆನ್ನಲಾಗಿದೆ.


ದೀಪಕ್ ತಾಯಿ ಕೆಲಸಕ್ಕೆ ತೆರಳಿದ್ದು ಸಂಜೆ ಪಕ್ಕದ ಮನೆಯಲ್ಲಿ ಬಾಡಿಗೆ ವಾಸವಿರುವ ಸಹೋದರಿ ಇಂದು ಸಂಜೆ ದೇವರಿಗೆ ದೀಪ ಇಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ದೀಪಕ್ ಸ್ಥಳೀಯ ಕೊರಗಜ್ಜ ಸೇವಾ ಸಮಿತಿಯಲ್ಲದೆ ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿದ್ದು ಎಲ್ಲರ ಪ್ರೀತಿಗೆ ಪಾತ್ರನಾಗಿದ್ದ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದೀಪಕ್ ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
Mangalore Man Commits suicide at the house by hanging to the roof in thokottu. The deceased has been identified as Deepak Shetty (31).
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am