ಬ್ರೇಕಿಂಗ್ ನ್ಯೂಸ್
22-07-21 03:32 pm Mangalore Correspondent ಕರಾವಳಿ
ಉಳ್ಳಾಲ, ಜು.22: ಧಾರಾಕಾರ ಮಳೆಗೆ ತೊಕ್ಕೊಟ್ಟು ಬಳಿಯ ಕುತ್ತಾರಿನ ಸಾಗರ್ ಬಾರ್ ರೆಸ್ಟೋರೆಂಟ್ ನಲ್ಲಿ ಕಿಚನ್ ಮೇಲ್ಛಾವಣಿ ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದ್ದು ಒಳಗಿದ್ದ ಕಾರ್ಮಿಕರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆಯ ವಿಡಿಯೋ ವೈರಲ್ ಆಗಿದೆ.



ಕಳೆದ ಆದಿತ್ಯವಾರ ರಾತ್ರಿ ಘಟನೆ ನಡೆದಿದೆ. ಕಿಚನ್ ನಲ್ಲಿ ಕಾರ್ಮಿಕರು ಅಡುಗೆ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಹಂಚಿನ ಮೇಲ್ಛಾವಣಿ ದರ್ರನೆ ಕುಸಿದು ಬಿದ್ದಿದೆ. ಒಳಗಿದ್ದ ಕಾರ್ಮಿಕರು ಪವಾಡ ಸದೃಶ ಪಾರಾಗಿದ್ದಾರೆ. ಬಾರಿನ ಸಿಸಿ ಕ್ಯಾಮೆರಾದಲ್ಲಿ ಘಟನೆಯ ವಿಡಿಯೋ ರೆಕಾರ್ಡ್ ಆಗಿದ್ದು ವೀಡಿಯೋ ಸದ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.
Video:
Mangalore Kitchen roof collapses due to heavy rains suddenly, workers escape unhurt in Ullal. The video of this has gone viral on social media.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am