ಬ್ರೇಕಿಂಗ್ ನ್ಯೂಸ್
22-07-21 03:32 pm Mangalore Correspondent ಕರಾವಳಿ
ಉಳ್ಳಾಲ, ಜು.22: ಧಾರಾಕಾರ ಮಳೆಗೆ ತೊಕ್ಕೊಟ್ಟು ಬಳಿಯ ಕುತ್ತಾರಿನ ಸಾಗರ್ ಬಾರ್ ರೆಸ್ಟೋರೆಂಟ್ ನಲ್ಲಿ ಕಿಚನ್ ಮೇಲ್ಛಾವಣಿ ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದ್ದು ಒಳಗಿದ್ದ ಕಾರ್ಮಿಕರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆಯ ವಿಡಿಯೋ ವೈರಲ್ ಆಗಿದೆ.



ಕಳೆದ ಆದಿತ್ಯವಾರ ರಾತ್ರಿ ಘಟನೆ ನಡೆದಿದೆ. ಕಿಚನ್ ನಲ್ಲಿ ಕಾರ್ಮಿಕರು ಅಡುಗೆ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಹಂಚಿನ ಮೇಲ್ಛಾವಣಿ ದರ್ರನೆ ಕುಸಿದು ಬಿದ್ದಿದೆ. ಒಳಗಿದ್ದ ಕಾರ್ಮಿಕರು ಪವಾಡ ಸದೃಶ ಪಾರಾಗಿದ್ದಾರೆ. ಬಾರಿನ ಸಿಸಿ ಕ್ಯಾಮೆರಾದಲ್ಲಿ ಘಟನೆಯ ವಿಡಿಯೋ ರೆಕಾರ್ಡ್ ಆಗಿದ್ದು ವೀಡಿಯೋ ಸದ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.
Video:
Mangalore Kitchen roof collapses due to heavy rains suddenly, workers escape unhurt in Ullal. The video of this has gone viral on social media.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm