ಬ್ರೇಕಿಂಗ್ ನ್ಯೂಸ್
22-07-21 05:12 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಬಂದ್ ಮಾಡಲಾಗಿದೆ. ಸಕಲೇಶಪುರ ಬಳಿಯ ದೋಣಿಗಲ್ ಬಳಿ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಆಗಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರವನ್ನು ಪೂರ್ತಿಯಾಗಿ ಸ್ಥಗಿತ ಮಾಡಲಾಗಿದೆ.
ದೋಣಿಗಲ್ ಬಳಿ ಇಂದು ಬೆಳಗ್ಗೆ ಭೂಕುಸಿತ ಆಗಿದ್ದು, ಕೂಡಲೇ ಸಕಲೇಶಪುರ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ. ಅಲ್ಲದೆ, ಹೆದ್ದಾರಿಯಿಂದ ಬರುವ ವಾಹನಗಳನ್ನು ಹಾಸನದಿಂದ ಬೇಲೂರು ಮೂಲಕ ಚಾರ್ಮಾಡಿ ಘಾಟ್ ಸಂಚರಿಸುವಂತೆ ಬ್ಯಾರಿಕೇಡ್ ಹಾಕಿದ್ದಾರೆ.



ಈ ಬಗ್ಗೆ ದಕ್ಷಿಣ ಕನ್ನಡ ಎಸ್ಪಿ ಋಷಿಕುಮಾರ್ ಸೋನವಾಣೆ ಅವರನ್ನು ಸಂಪರ್ಕಿಸಿದಾಗ, ಮಂಗಳೂರು ಕಡೆಯಿಂದ ತೆರಳುವ ವಾಹನಗಳನ್ನು ಶಿರಾಡಿ ಘಾಟ್ ಬದಲಿಗೆ ಚಾರ್ಮಾಡಿ ಮತ್ತು ಸಂಪಾಜ್ ಘಾಟ್ ಮೂಲಕ ತೆರಳುವಂತೆ ಸೂಚನೆ ನೀಡಲಾಗಿದೆ. ಗುಂಡ್ಯದಿಂದ ಮೇಲೆ ಯಾವುದೇ ವಾಹನಗಳು ತೆರಳದಂತೆ ತಡೆಯಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಆದೇಶ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಶಿರಾಡಿ ಘಾಟ್ ಸಂಚಾರವನ್ನು ಮಧ್ಯಾಹ್ನ ಹೊತ್ತಿಗೆ ಬಂದ್ ಮಾಡಲಾಗಿದೆ. ಆದರೆ, ಆದಾಗಲೇ ಘಾಟ್ ಮೇಲೆ ಹತ್ತಿದ್ದ ವಾಹನ ಪ್ರಯಾಣಿಕರು ಪರದಾಟ ಅನುಭವಿಸಿದರು.
Traffic is completely blocked on Shiradi Ghat after a hill collapsed at Marnalli on Shiradi Ghat in Sakleshpur taluk, on Thursday, July 22. The superintendent of police said, “It will be difficult for heavy vehicles to move on Charmadi and Madikeri roads and hence their movement has been banned on the road.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm