ಬ್ರೇಕಿಂಗ್ ನ್ಯೂಸ್
22-07-21 05:12 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಬಂದ್ ಮಾಡಲಾಗಿದೆ. ಸಕಲೇಶಪುರ ಬಳಿಯ ದೋಣಿಗಲ್ ಬಳಿ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಆಗಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರವನ್ನು ಪೂರ್ತಿಯಾಗಿ ಸ್ಥಗಿತ ಮಾಡಲಾಗಿದೆ.
ದೋಣಿಗಲ್ ಬಳಿ ಇಂದು ಬೆಳಗ್ಗೆ ಭೂಕುಸಿತ ಆಗಿದ್ದು, ಕೂಡಲೇ ಸಕಲೇಶಪುರ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ. ಅಲ್ಲದೆ, ಹೆದ್ದಾರಿಯಿಂದ ಬರುವ ವಾಹನಗಳನ್ನು ಹಾಸನದಿಂದ ಬೇಲೂರು ಮೂಲಕ ಚಾರ್ಮಾಡಿ ಘಾಟ್ ಸಂಚರಿಸುವಂತೆ ಬ್ಯಾರಿಕೇಡ್ ಹಾಕಿದ್ದಾರೆ.



ಈ ಬಗ್ಗೆ ದಕ್ಷಿಣ ಕನ್ನಡ ಎಸ್ಪಿ ಋಷಿಕುಮಾರ್ ಸೋನವಾಣೆ ಅವರನ್ನು ಸಂಪರ್ಕಿಸಿದಾಗ, ಮಂಗಳೂರು ಕಡೆಯಿಂದ ತೆರಳುವ ವಾಹನಗಳನ್ನು ಶಿರಾಡಿ ಘಾಟ್ ಬದಲಿಗೆ ಚಾರ್ಮಾಡಿ ಮತ್ತು ಸಂಪಾಜ್ ಘಾಟ್ ಮೂಲಕ ತೆರಳುವಂತೆ ಸೂಚನೆ ನೀಡಲಾಗಿದೆ. ಗುಂಡ್ಯದಿಂದ ಮೇಲೆ ಯಾವುದೇ ವಾಹನಗಳು ತೆರಳದಂತೆ ತಡೆಯಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಆದೇಶ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಶಿರಾಡಿ ಘಾಟ್ ಸಂಚಾರವನ್ನು ಮಧ್ಯಾಹ್ನ ಹೊತ್ತಿಗೆ ಬಂದ್ ಮಾಡಲಾಗಿದೆ. ಆದರೆ, ಆದಾಗಲೇ ಘಾಟ್ ಮೇಲೆ ಹತ್ತಿದ್ದ ವಾಹನ ಪ್ರಯಾಣಿಕರು ಪರದಾಟ ಅನುಭವಿಸಿದರು.
Traffic is completely blocked on Shiradi Ghat after a hill collapsed at Marnalli on Shiradi Ghat in Sakleshpur taluk, on Thursday, July 22. The superintendent of police said, “It will be difficult for heavy vehicles to move on Charmadi and Madikeri roads and hence their movement has been banned on the road.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm