ಬ್ರೇಕಿಂಗ್ ನ್ಯೂಸ್
22-07-21 05:12 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಬಂದ್ ಮಾಡಲಾಗಿದೆ. ಸಕಲೇಶಪುರ ಬಳಿಯ ದೋಣಿಗಲ್ ಬಳಿ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಆಗಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರವನ್ನು ಪೂರ್ತಿಯಾಗಿ ಸ್ಥಗಿತ ಮಾಡಲಾಗಿದೆ.
ದೋಣಿಗಲ್ ಬಳಿ ಇಂದು ಬೆಳಗ್ಗೆ ಭೂಕುಸಿತ ಆಗಿದ್ದು, ಕೂಡಲೇ ಸಕಲೇಶಪುರ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ. ಅಲ್ಲದೆ, ಹೆದ್ದಾರಿಯಿಂದ ಬರುವ ವಾಹನಗಳನ್ನು ಹಾಸನದಿಂದ ಬೇಲೂರು ಮೂಲಕ ಚಾರ್ಮಾಡಿ ಘಾಟ್ ಸಂಚರಿಸುವಂತೆ ಬ್ಯಾರಿಕೇಡ್ ಹಾಕಿದ್ದಾರೆ.



ಈ ಬಗ್ಗೆ ದಕ್ಷಿಣ ಕನ್ನಡ ಎಸ್ಪಿ ಋಷಿಕುಮಾರ್ ಸೋನವಾಣೆ ಅವರನ್ನು ಸಂಪರ್ಕಿಸಿದಾಗ, ಮಂಗಳೂರು ಕಡೆಯಿಂದ ತೆರಳುವ ವಾಹನಗಳನ್ನು ಶಿರಾಡಿ ಘಾಟ್ ಬದಲಿಗೆ ಚಾರ್ಮಾಡಿ ಮತ್ತು ಸಂಪಾಜ್ ಘಾಟ್ ಮೂಲಕ ತೆರಳುವಂತೆ ಸೂಚನೆ ನೀಡಲಾಗಿದೆ. ಗುಂಡ್ಯದಿಂದ ಮೇಲೆ ಯಾವುದೇ ವಾಹನಗಳು ತೆರಳದಂತೆ ತಡೆಯಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಆದೇಶ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಶಿರಾಡಿ ಘಾಟ್ ಸಂಚಾರವನ್ನು ಮಧ್ಯಾಹ್ನ ಹೊತ್ತಿಗೆ ಬಂದ್ ಮಾಡಲಾಗಿದೆ. ಆದರೆ, ಆದಾಗಲೇ ಘಾಟ್ ಮೇಲೆ ಹತ್ತಿದ್ದ ವಾಹನ ಪ್ರಯಾಣಿಕರು ಪರದಾಟ ಅನುಭವಿಸಿದರು.
Traffic is completely blocked on Shiradi Ghat after a hill collapsed at Marnalli on Shiradi Ghat in Sakleshpur taluk, on Thursday, July 22. The superintendent of police said, “It will be difficult for heavy vehicles to move on Charmadi and Madikeri roads and hence their movement has been banned on the road.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm