ಬ್ರೇಕಿಂಗ್ ನ್ಯೂಸ್
23-07-21 02:14 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಆಡಳಿತ ಇದ್ದರೂ ಒಳ್ಳೆ ಸರ್ಕಾರ ಕೊಡೋಕೆ ಆಗಿಲ್ಲ. ಹಾಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಸಾಧ್ಯವಾಗಿಲ್ಲ ಅಂದ್ರ ಇವ್ರು ಆಡಳಿತದಲ್ಲಿ ಯಾಕಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇವರ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡೋಕೆ ಏನಿದೆ ? ಆದರೆ ರಾಜ್ಯದ ಆಡಳಿತ ವ್ಯವಸ್ಥೆಯ ಕಥೆಯೇನು ಎನ್ನೋದು ಚಿಂತೆಯಾಗಿದೆ. ಯಾವ ಅಧಿಕಾರಿಗಳು ಇವರ ಮಾತು ಕೇಳ್ತಾರೆ ಎಂದು ಮೂದಲಿಸಿದರು.

ಸಿಎಂ ಎದ್ದು ಹೋಗುವ ಸಂದರ್ಭದಲ್ಲಿ ತರಾತುರಿಯಲ್ಲಿ ಎಲ್ಲಾ ಫೈಲ್ ಗಳ ಸಹಿ ಆಗ್ತಿದೆ. ಅದರಲ್ಲು ನೀರಾವರಿ ಇಲಾಖೆಯಲ್ಲಿ ಎಷ್ಟೋ ಫೈಲ್ ಕ್ಲಿಯರ್ ಆಗ್ತಿದೆ. ಅಸೆಂಬ್ಲಿ ಬಂದಾಗ ದಾಖಲೆಯೆಲ್ಲ ತೆಗೆದು ಮಾತಾಡ್ತೇನೆ ಎಂದು ಹೇಳಿದ ಡಿಕೆಶಿ, ಕಾಂಗ್ರೆಸ್ ಸೇರೋರನ್ನು ಸೇರಿಸ್ತೀರಾ ಎಂಬ ಪ್ರಶ್ನೆಗೆ ಯಾರಾದರೂ ಕಾಂಗ್ರೆಸ್ ಬರೋರಿದ್ರೆ ಅರ್ಜಿ ಸಲ್ಲಿಸಲಿ. ಆಮೇಲೆ ಕೂತು ಮಾತಾನಾಡೋಣ. ಕಾಂಗ್ರೆಸ್ ಪಾರ್ಟಿಗೆ ಬರಬೇಕು ಅಂತಾ ಇಷ್ಟ ಇರೋರು ಬಹಳಷ್ಟು ಜನ ಇದ್ದಾರೆ. ಅವರ ಹೆಸರು ಹೇಳೋದಕ್ಕೆ ಹೋಗಲ್ಲ ಎಂದರು.
ಚುನಾವಣೆ ಟೈಮಲ್ಲಿ ಹೋಗಿ ಮಾತಾನಾಡಿಸಿದಕ್ಕೆ ಈಗ ಮಠಾಧೀಶರು ಬಂದಿದ್ದಾರೆ. ನೀವೆ ಹೋಗಿಲ್ಲ ಅಂದ್ರೆ ಹೇಗೆ ಬರ್ತಿದ್ರು ? ಅವರ ಅಭಿಪ್ರಾಯ ಅವರು ಹೇಳ್ತಾ ಇದ್ದಾರೆ. ಅವರದು ತಪ್ಪುಅಂತಾ ನಾನು ಹೇಳ್ತಿಲ್ಲ ಎಂದರು ಡಿಕೆಶಿ.
Even with BJPs double engine govt they couldn't give good governance in Karnataka slams DK Shivakumar in Mangalore. DKS came last night to Visit Former Union minister Oscar Fernandes who has been admitted to the hospital also spoke today about the recent development In BJP party.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm