ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.


ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am