ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.


ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm