ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.


ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:
Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm