ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.


ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:
Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm