ಬ್ರೇಕಿಂಗ್ ನ್ಯೂಸ್
25-07-21 03:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ತಮಿಳಿನ ಜನಪ್ರಿಯ ಚಿತ್ರ ನಿರ್ದೇಶಕ ಅಟ್ಲೀ ಕುಮಾರ್ ಮತ್ತು ಅವರ ಪತ್ನಿ ಕೃಷ್ಣಪ್ರಿಯಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಧಾರಾಕಾರ ಮಳೆಯ ನಡುವೆಯೂ ಅಟ್ಲೀ ಕುಕ್ಕೆಗೆ ಆಗಮಿಸಿ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಅಟ್ಲೀ ದಂಪತಿ ಬಳಿಕ ದೇವಸ್ಥಾನದ ಭಕ್ತಾದಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಅಟ್ಲೀ ಪತ್ನಿಯೊಂದಿಗೆ ಕುಕ್ಕೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದೇ ವೇಳೆ, ಅಟ್ಲೀ ಮತ್ತು ಪತ್ನಿ ಕೃಷ್ಣ ಪ್ರಿಯಾ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಈ ಸಮಯದಲ್ಲಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್ ಮತ್ತು ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಉಪಸ್ಥಿತರಿದ್ದರು.
ತೇರಿ, ಮರ್ಸೆಲ್, ಬಿಗಿಲ್ ಅಂತಹ ಸಕ್ಸಸ್ ಸಿನಿಮಾಗಳ ಮೂಲಕ ಅಟ್ಲೀ ಸ್ಟಾರ್ ನಿರ್ದೇಶಕನ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಬಿಗಿಲ್ ಬಳಿಕ ಅಟ್ಲೀ ಯಾವುದೇ ಸಿನಿಮಾಗಳನ್ನು ನಿರ್ದೇಶನ ಮಾಡಿಲ್ಲ.
Tamil Director Atlee and wife Priya visits kukke subramanya temple in Mangalore
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am