ಬ್ರೇಕಿಂಗ್ ನ್ಯೂಸ್
25-07-21 03:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ತಮಿಳಿನ ಜನಪ್ರಿಯ ಚಿತ್ರ ನಿರ್ದೇಶಕ ಅಟ್ಲೀ ಕುಮಾರ್ ಮತ್ತು ಅವರ ಪತ್ನಿ ಕೃಷ್ಣಪ್ರಿಯಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಧಾರಾಕಾರ ಮಳೆಯ ನಡುವೆಯೂ ಅಟ್ಲೀ ಕುಕ್ಕೆಗೆ ಆಗಮಿಸಿ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಅಟ್ಲೀ ದಂಪತಿ ಬಳಿಕ ದೇವಸ್ಥಾನದ ಭಕ್ತಾದಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಅಟ್ಲೀ ಪತ್ನಿಯೊಂದಿಗೆ ಕುಕ್ಕೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದೇ ವೇಳೆ, ಅಟ್ಲೀ ಮತ್ತು ಪತ್ನಿ ಕೃಷ್ಣ ಪ್ರಿಯಾ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಈ ಸಮಯದಲ್ಲಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್ ಮತ್ತು ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಉಪಸ್ಥಿತರಿದ್ದರು.
ತೇರಿ, ಮರ್ಸೆಲ್, ಬಿಗಿಲ್ ಅಂತಹ ಸಕ್ಸಸ್ ಸಿನಿಮಾಗಳ ಮೂಲಕ ಅಟ್ಲೀ ಸ್ಟಾರ್ ನಿರ್ದೇಶಕನ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಬಿಗಿಲ್ ಬಳಿಕ ಅಟ್ಲೀ ಯಾವುದೇ ಸಿನಿಮಾಗಳನ್ನು ನಿರ್ದೇಶನ ಮಾಡಿಲ್ಲ.
Tamil Director Atlee and wife Priya visits kukke subramanya temple in Mangalore
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm