ಬ್ರೇಕಿಂಗ್ ನ್ಯೂಸ್
25-07-21 11:03 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಟಿವಿ ಜಾಹೀರಾತಿನಲ್ಲಿ ಯುವತಿಯೊಬ್ಬಳು ತಾಯಿ ಜೊತೆಗೆ ಕಾರಿನಲ್ಲಿ ತೆರಳಿದ್ದಾಗ ಟೈರ್ ಪಂಕ್ಚರ್ ಆಗಿ ಬಳಿಕ ಯುವತಿಯೇ ಟೈರ್ ತೆಗೆದು ಹಾಕುತ್ತಾಳೆ. ಕೊನೆಯಲ್ಲಿ ಅಪ್ಪನನ್ನು ನೋಡಿದ್ದೆ ಎಂದುಸುರುತ್ತಾ ಟಾನಿಕ್ ಬಗ್ಗೆ ಹೇಳುತ್ತಾಳೆ. ಅದು ಜಾಹೀರಾತು. ನಿಜ ಜೀವನದಲ್ಲಿ ಯುವತಿ ಕಾರು ಡ್ರೈವ್ ಮಾಡುವಾಗ ಟೈರ್ ಪಂಕ್ಚರ್ ಆದರೆ ಏನು ಗತಿ ? ಇಂಥಾದ್ದೇ ಪ್ರಸಂಗ ಮಂಗಳೂರಿನಲ್ಲಿ ಇವತ್ತು ಆಗಿತ್ತು.
ಮಹಿಳೆ ಮತ್ತು ಮಗು ಮಾತ್ರ ಇದ್ದ ಕಾರೊಂದು ನಾಗುರಿಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಯರ್ ಪಂಕ್ಚರ್ ಆಗಿತ್ತು. ಕೂಡಲೇ ಕಾರಿನಿಂದಿಳಿದ ಮಹಿಳೆ ಹೊರಗೆ ನಿಂತು ಏನು ಮಾಡುವುದೆಂದು ತೋಚದೆ ನಿಂತಿದ್ದರು. ಆಕೆ ಕುಂದಾಪುರ ಮೂಲದ ಮಹಿಳೆಯಾಗಿದ್ದರಿಂದ ಸಂಬಂಧಿಕರು ಹತ್ತಿರ ಇರಲಿಲ್ಲವೋ ಏನೋ..ಮಹಿಳೆಯ ಅಸಹಾಯಕತೆ ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ತಾವೇ ಟೈರ್ ಬಿಚ್ಚಿಸಲು ನೆರವಾಗಿದ್ದಾರೆ. ರಸ್ತೆ ಬದಿ ಕಾರನ್ನು ಪಾರ್ಕ್ ಮಾಡಿ, ಟೈರ್ ತೆಗೆದು ಬೇರೆ ಸ್ಟೆಪಿನ್ ಟಯರ್ ಅಳವಡಿಸಿ ಮಾನವೀಯತೆ ಕಾರ್ಯ ಮಾಡಿದ್ದಾರೆ.

ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿತ್ತು. ಇದೇ ಸಂದರ್ಭ ಹೈವೇ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ ನೆರವಿಗೆ ನಿಂತಿದ್ದಾರೆ. ನಾಗುರಿ ಸಂಚಾರಿ ಠಾಣೆ ಎಎಸ್ ಐ ಲಸ್ರಾದೋ, ಸಿಬ್ಬಂದಿ ಮಹೇಶ್ ಹಾಗೂ ಹೋಂಗಾಡ್೯ ಆಸಿಫ್ ಸೇರಿ ಮಾಡಿರುವ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
Mangalore Kankandy Traffic Police help a woman fix the car tyre. Traffic police SI Lasrado, Mahesh and Home guard Asif help in fixing the punctured car. The Picture of this goes viral on social media.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm