ಬ್ರೇಕಿಂಗ್ ನ್ಯೂಸ್
26-07-21 11:50 am Mangalore Correspondent ಕರಾವಳಿ
ಮಂಗಳೂರು, ಜುಲೈ 26: ಮಂಗಳೂರು ತಾಲೂಕಿನ ಪೊಳಲಿ ಸಮೀಪದ ಮಲ್ಲೂರಿನಲ್ಲಿ ಗುಡ್ಡ ಕುಸಿದು ಮನೆಯೊಂದಕ್ಕೆ ಹಾನಿಯಾಗಿದೆ. ಜುಬೇರ್ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದಿದ್ದು ಘಟನೆಯಿಂದ ಮಹಿಳೆಯೊಬ್ಬರಿಗೆ ಗಾಯವಾಗಿದೆ.
ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಮಳೆಯಾಗಿತ್ತು. ಇದರಿಂದ ಇಂದು ಬೆಳಗ್ಗೆ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬವರ ಮನೆಯ ಹಿಂಭಾಗವಿದ್ದ ಗುಡ್ಡ ಕುಸಿದು ಬಿದ್ದಿದೆ.



ಇದರಿಂದ ಮನೆಯ ಒಂದು ಪಾರ್ಶ್ವದ ಗೋಡೆ ಕುಸಿದು ಬಿದ್ದು ಆ ಭಾಗದಲ್ಲಿದ್ದ ಮಹಿಳೆಯ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಹೆಚ್ಚಿನ ಆಘಾತ ಸಂಭವಿಸಿಲ್ಲ. ಝುಬೇರ್ ಕುಟುಂಬ ಇದೇ ಮನೆಯಲ್ಲಿ ವಾಸವಿದ್ದರು. ಭಾನುವಾರ ಅವರ ಕುಟುಂಬ ಪತ್ನಿ ಮನೆಗೆ ತೆರಳಿತ್ತು. ಇಲ್ಲದಿದ್ದರೆ ಗೋಡೆ ಕುಸಿತದಿಂದ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯ ನಿವಾಸಿ ಎನ್.ಇ. ಮಹಮ್ಮದ್ ತಿಳಿಸಿದ್ದಾರೆ.
Mangalore House collapses after a landslide at Polali in Malluru due to heavy rains. No causality has been reported.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am