ಬ್ರೇಕಿಂಗ್ ನ್ಯೂಸ್
26-07-21 10:44 pm Mangaluru Correspondent ಕರಾವಳಿ
ಮಂಗಳೂರು, ಜುಲೈ 26: ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಮಾಡುವ ಕುರಿತು ಎದ್ದಿರುವ ವಿವಾದ, ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ.
ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನವನ್ನು ತಡೆ ಹಿಡಿದಿದ್ದು, ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾದರಿಸಿ ಸರ್ಕಾರ ಆದೇಶ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
After facing strong opposition from Hindu religious leaders, minister of state for Hindu religious organisations, endowments and backward class welfare, the government of Karnataka has issued a order of not to use the revenue from temples for other religions.
27-05-26 04:58 pm
HK News Staffer
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm