ಬ್ರೇಕಿಂಗ್ ನ್ಯೂಸ್
29-07-21 12:54 pm Mangaluru Correspondent ಕರಾವಳಿ
Photo credits : REPSTNL IMG
ಬಂಟ್ವಾಳ, ಜುಲೈ 29: ಬಿ.ಸಿ.ರೋಡ್ ಬಳಿಯ ನೇತ್ರಾವತಿ ಹೊಸ ಸೇತುವೆಯ ಬಳಿ ಬುಧವಾರ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಾಪತ್ತೆಯಾಗಿರುವ ಬೈಕ್ ಸವಾರನನ್ನು ಮೂಲತಃ ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

15 ದಿನಗಳ ಹಿಂದೆ ಇದೇ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಗಳೂರಿನಿಂದ ಪಾಣೆಮಂಗಳೂರಿನ ಸೇತುವೆ ಬಳಿಗೆ ಆಗಮಿಸಿದ್ದ. ಆದರೆ ಸ್ಥಳೀಯರು ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಬಂಟ್ವಾಳ ನಗರ ಪೊಲೀಸರು ಬಳಿಕ ಆತನ ಪೋಷಕರನ್ನು ಕರೆಸಿ ಕಳುಹಿಸಿಕೊಟ್ಟಿದ್ದರು.
ಆತನ ಬೈಕ್ ಬುಧವಾರ ರಾತ್ರಿ ಮತ್ತೆ ಪಾಣೆಮಂಗಳೂರು ಸೇತುವೆ ಮೇಲೆ ಕಂಡುಬಂದಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಯುವಕನ ನಾಪತ್ತೆ ಕುರಿತು ಬೆಂಗಳೂರಿನ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ.
Bangalore Based youth jumps into Netravati river at Bantwal bike found suicide suspected.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am