ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.

ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am