ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.
ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am