ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.

ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm