ಬ್ರೇಕಿಂಗ್ ನ್ಯೂಸ್
29-07-21 09:30 pm Mangaluru Correspondent ಕರಾವಳಿ
ಉಳ್ಳಾಲ, ಜು.29: ಸ್ಕೂಟರನ್ನು ಓವರ್ ಟೇಕ್ ಮಾಡೋ ಭರದಲ್ಲಿ ಇದ್ದ ಬೈಕೊಂದು ಸ್ಕೂಟರ್ಗೆ ಡಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಹಿಂಬದಿ ಸವಾರ ಬಸ್ಸಿನಡಿಗೆ ಸಿಲುಕಿ ದಾರುಣ ಸಾವನ್ನಪ್ಪಿದ ಘಟನೆ ಮುಡಿಪು ಭಾರತೀ ಶಾಲೆಯ ಬಳಿ ನಡೆದಿದೆ.
ಮುಡಿಪುವಿನಿಂದ ಹೂಹಾಕುವಕಲ್ಲು ಮಾರ್ಗವಾಗಿ ಸಂಚರಿಸುತ್ತಿದ್ದ ಬೈಕ್ ಸ್ಕೂಟರ್ ಒಂದನ್ನು ಓವರ್ಟೇಕ್ ಮಾಡುತ್ತಿದ್ದಾಗ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಹಿಂಬದಿ ಸವಾರ ರಸ್ತೆಗೆಸೆಯಲ್ಪಟ್ಟಿದ್ದಾನೆ. ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಬಸ್ಸು ಆತನ ಮೇಲಿಂದ ಚಲಿಸಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.



ಮೃತ ಬೈಕ್ ಸವಾರನನ್ನು ಕಾಸರಗೋಡು ಉಪ್ಪಳ ಮೂಲದ ಜವ್ಹಾರ್(20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ತಿಳಿದು ಬಂದಿದೆ. ಬೈಕಿನಲ್ಲಿ ಬಾಳೆಪುಣಿಯಿಂದ ಮುಡಿಪು ಕಡೆಗೆ ಬರುತ್ತಿದ್ದಾಗ ಮುಡಿಪುವಿನ ಜಂಕ್ಷನ್ ಬಳಿಯ ಭಾರತೀ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದ. ರಸ್ತೆಯಲ್ಲಿ ಇದೇ ಸಂದರ್ಭದಲ್ಲಿ ಬರುತ್ತಿದ್ದ ಬಸ್ ನಡಿಗೆ ಬಿದ್ದು ಬೈಕ್ ಸವಾರ ಜವ್ಹಾರ್ ಕೊನೆಯುಸಿರೆಳೆದಿದ್ದಾನೆ.
ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A youth died and two others suffered injuries in an accident between a motorcycle and scooter at Muloor cross near Mudipu here on Thursday July 29. It is said as the motorcycle and scooter collided, the motorcyle rider was flung to the road after which he came under the wheels of a speeding bus.
27-05-26 04:58 pm
HK News Staffer
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm