ಬ್ರೇಕಿಂಗ್ ನ್ಯೂಸ್
29-07-21 09:30 pm Mangaluru Correspondent ಕರಾವಳಿ
ಉಳ್ಳಾಲ, ಜು.29: ಸ್ಕೂಟರನ್ನು ಓವರ್ ಟೇಕ್ ಮಾಡೋ ಭರದಲ್ಲಿ ಇದ್ದ ಬೈಕೊಂದು ಸ್ಕೂಟರ್ಗೆ ಡಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಹಿಂಬದಿ ಸವಾರ ಬಸ್ಸಿನಡಿಗೆ ಸಿಲುಕಿ ದಾರುಣ ಸಾವನ್ನಪ್ಪಿದ ಘಟನೆ ಮುಡಿಪು ಭಾರತೀ ಶಾಲೆಯ ಬಳಿ ನಡೆದಿದೆ.
ಮುಡಿಪುವಿನಿಂದ ಹೂಹಾಕುವಕಲ್ಲು ಮಾರ್ಗವಾಗಿ ಸಂಚರಿಸುತ್ತಿದ್ದ ಬೈಕ್ ಸ್ಕೂಟರ್ ಒಂದನ್ನು ಓವರ್ಟೇಕ್ ಮಾಡುತ್ತಿದ್ದಾಗ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಹಿಂಬದಿ ಸವಾರ ರಸ್ತೆಗೆಸೆಯಲ್ಪಟ್ಟಿದ್ದಾನೆ. ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಬಸ್ಸು ಆತನ ಮೇಲಿಂದ ಚಲಿಸಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಬೈಕ್ ಸವಾರನನ್ನು ಕಾಸರಗೋಡು ಉಪ್ಪಳ ಮೂಲದ ಜವ್ಹಾರ್(20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ತಿಳಿದು ಬಂದಿದೆ. ಬೈಕಿನಲ್ಲಿ ಬಾಳೆಪುಣಿಯಿಂದ ಮುಡಿಪು ಕಡೆಗೆ ಬರುತ್ತಿದ್ದಾಗ ಮುಡಿಪುವಿನ ಜಂಕ್ಷನ್ ಬಳಿಯ ಭಾರತೀ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದ. ರಸ್ತೆಯಲ್ಲಿ ಇದೇ ಸಂದರ್ಭದಲ್ಲಿ ಬರುತ್ತಿದ್ದ ಬಸ್ ನಡಿಗೆ ಬಿದ್ದು ಬೈಕ್ ಸವಾರ ಜವ್ಹಾರ್ ಕೊನೆಯುಸಿರೆಳೆದಿದ್ದಾನೆ.
ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A youth died and two others suffered injuries in an accident between a motorcycle and scooter at Muloor cross near Mudipu here on Thursday July 29. It is said as the motorcycle and scooter collided, the motorcyle rider was flung to the road after which he came under the wheels of a speeding bus.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am