ಬ್ರೇಕಿಂಗ್ ನ್ಯೂಸ್
29-07-21 09:30 pm Mangaluru Correspondent ಕರಾವಳಿ
ಉಳ್ಳಾಲ, ಜು.29: ಸ್ಕೂಟರನ್ನು ಓವರ್ ಟೇಕ್ ಮಾಡೋ ಭರದಲ್ಲಿ ಇದ್ದ ಬೈಕೊಂದು ಸ್ಕೂಟರ್ಗೆ ಡಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಹಿಂಬದಿ ಸವಾರ ಬಸ್ಸಿನಡಿಗೆ ಸಿಲುಕಿ ದಾರುಣ ಸಾವನ್ನಪ್ಪಿದ ಘಟನೆ ಮುಡಿಪು ಭಾರತೀ ಶಾಲೆಯ ಬಳಿ ನಡೆದಿದೆ.
ಮುಡಿಪುವಿನಿಂದ ಹೂಹಾಕುವಕಲ್ಲು ಮಾರ್ಗವಾಗಿ ಸಂಚರಿಸುತ್ತಿದ್ದ ಬೈಕ್ ಸ್ಕೂಟರ್ ಒಂದನ್ನು ಓವರ್ಟೇಕ್ ಮಾಡುತ್ತಿದ್ದಾಗ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಹಿಂಬದಿ ಸವಾರ ರಸ್ತೆಗೆಸೆಯಲ್ಪಟ್ಟಿದ್ದಾನೆ. ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಬಸ್ಸು ಆತನ ಮೇಲಿಂದ ಚಲಿಸಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.



ಮೃತ ಬೈಕ್ ಸವಾರನನ್ನು ಕಾಸರಗೋಡು ಉಪ್ಪಳ ಮೂಲದ ಜವ್ಹಾರ್(20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ತಿಳಿದು ಬಂದಿದೆ. ಬೈಕಿನಲ್ಲಿ ಬಾಳೆಪುಣಿಯಿಂದ ಮುಡಿಪು ಕಡೆಗೆ ಬರುತ್ತಿದ್ದಾಗ ಮುಡಿಪುವಿನ ಜಂಕ್ಷನ್ ಬಳಿಯ ಭಾರತೀ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದ. ರಸ್ತೆಯಲ್ಲಿ ಇದೇ ಸಂದರ್ಭದಲ್ಲಿ ಬರುತ್ತಿದ್ದ ಬಸ್ ನಡಿಗೆ ಬಿದ್ದು ಬೈಕ್ ಸವಾರ ಜವ್ಹಾರ್ ಕೊನೆಯುಸಿರೆಳೆದಿದ್ದಾನೆ.
ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A youth died and two others suffered injuries in an accident between a motorcycle and scooter at Muloor cross near Mudipu here on Thursday July 29. It is said as the motorcycle and scooter collided, the motorcyle rider was flung to the road after which he came under the wheels of a speeding bus.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am