ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm