ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am