ಬ್ರೇಕಿಂಗ್ ನ್ಯೂಸ್
30-07-21 10:35 pm Mangaluru Correspondent ಕರಾವಳಿ
ಉಳ್ಳಾಲ, ಜು.30: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರೀಸ್ ಶಾಲಾ ಹಿಂಭಾಗದ ರೈಲ್ವೇ ಹಳಿ ಬದಿಯಲ್ಲಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದಿದ್ದು ಅರಣ್ಯಾಧಿಕಾರಿ ಸಮಕ್ಷಮದಲ್ಲಿ ಗೌರವದೊಂದಿಗೆ ನವಿಲಿನ ಅಂತ್ಯಕ್ರಿಯೆ ನಡೆಸಲಾಗಿದೆ.


ರೈಲ್ವೇ ಹಳಿ ಬದಿಯಲ್ಲಿ ಹೆಣ್ಣು ನವಿಲೊಂದು ಸತ್ತು ಬಿದ್ದಿರುವ ವಿಚಾರ ಮಾಜಿ ತಾ.ಪಂ ಸದಸ್ಯ ರವಿಶಂಕರ್ ಸೋಮೇಶ್ವರ ಗಮನಕ್ಕೆ ಬಂದಿದ್ದು ತಕ್ಷಣ ಅವರು ಸೋಮೇಶ್ವರ ಪುರಸಭಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ವಾಣಿ ಆಳ್ವ ಅವರು ಅರಣ್ಯ ಇಲಾಖಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ರಕ್ಷಕಿ ಸೌಮ್ಯ ಅವರು ಪರಿಶೀಲನೆ ನಡೆಸಿದ್ದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ. ರೈಲು ಬಡಿದು ಅಥವಾ ಇಲೆಕ್ಟ್ರಿಕ್ ಟ್ರೈನ್ ನ ಹೈ ಟೆನ್ಷನ್ ತಂತಿ ಸ್ಫರ್ಶಿಸಿ ನವಿಲು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ರವಿಶಂಕರ್ ಸೋಮೇಶ್ವರ ಅವರ ನೇತೃತ್ವದಲ್ಲಿ ಮೃತ ನವಿಲಿನ ಕಳೇಬರವನ್ನ ಸೋಮೇಶ್ವರ ರುದ್ರಭೂಮಿಗೆ ಒಯ್ದು, ಅಧಿಕಾರಿಗಳು, ಗ್ರಾಮಸ್ಥರು ಸೇರಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಅಂತ್ಯ ಕ್ರಿಯೆ ನಡೆಸಲಾಗಿದೆ.
Mangalore, Peacock killed by electrocution at someshwara in Ullal.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am