ಬ್ರೇಕಿಂಗ್ ನ್ಯೂಸ್
31-07-21 11:11 am Mangaluru Correspondent ಕರಾವಳಿ
ಉಳ್ಳಾಲ, ಜು.31: ಮಂಗಳೂರು ವಿವಿ ರಸ್ತೆಯ ಕುತ್ತಾರಿನ ಹೊಂಡ ಗುಂಡಿ ರಸ್ತೆಯಲ್ಲಿ ದೇರಳಕಟ್ಟೆಯಿಂದ ತೊಕ್ಕೊಟ್ಟಿನತ್ತ ಅತಿವೇಗದಿಂದ ಧಾವಿಸುತ್ತಿದ್ದ ಕಾರಿನ ಧಾವಂತಕ್ಕೆ ಸರಣಿ ಅಪಘಾತ ನಡೆದಿದ್ದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ದೇರಳಕಟ್ಟೆಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಕಾರೊಂದು ಎದುರಿಂದ ಬರುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಮತ್ತೆ ನಿಯಂತ್ರಣ ಸಿಗದೆ ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಿಕ್ಷಾ ಚಾಲಕ ದೇರಳಕಟ್ಟೆ ಮೂಲದ ಮೊಹಮ್ಮದ್ ಮನ್ಸೂರ್ (35) ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಅಪ್ಪಚ್ಚಿಯಾಗಿದೆ.



ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಹಾನಿಯುಂಟಾಗಿದ್ದು, ಕಾರಲ್ಲಿದ್ದವರು ಪಾರಾಗಿದ್ದಾರೆ. ಅಪಘಾತವೆಸಗಿದ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಕಾರು ಚಾಲಕ ಮದ್ಯದ ನಶೆಯಲ್ಲಿ ಕಾರು ಚಲಾಯಿಸುತ್ತಿದ್ದನೆಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Magalore Rash driving car loses control rams on auto and car in Kuthar driver critical.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am