ಬ್ರೇಕಿಂಗ್ ನ್ಯೂಸ್
31-07-21 11:11 am Mangaluru Correspondent ಕರಾವಳಿ
ಉಳ್ಳಾಲ, ಜು.31: ಮಂಗಳೂರು ವಿವಿ ರಸ್ತೆಯ ಕುತ್ತಾರಿನ ಹೊಂಡ ಗುಂಡಿ ರಸ್ತೆಯಲ್ಲಿ ದೇರಳಕಟ್ಟೆಯಿಂದ ತೊಕ್ಕೊಟ್ಟಿನತ್ತ ಅತಿವೇಗದಿಂದ ಧಾವಿಸುತ್ತಿದ್ದ ಕಾರಿನ ಧಾವಂತಕ್ಕೆ ಸರಣಿ ಅಪಘಾತ ನಡೆದಿದ್ದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ದೇರಳಕಟ್ಟೆಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಕಾರೊಂದು ಎದುರಿಂದ ಬರುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಮತ್ತೆ ನಿಯಂತ್ರಣ ಸಿಗದೆ ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಿಕ್ಷಾ ಚಾಲಕ ದೇರಳಕಟ್ಟೆ ಮೂಲದ ಮೊಹಮ್ಮದ್ ಮನ್ಸೂರ್ (35) ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಅಪ್ಪಚ್ಚಿಯಾಗಿದೆ.
ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಹಾನಿಯುಂಟಾಗಿದ್ದು, ಕಾರಲ್ಲಿದ್ದವರು ಪಾರಾಗಿದ್ದಾರೆ. ಅಪಘಾತವೆಸಗಿದ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಕಾರು ಚಾಲಕ ಮದ್ಯದ ನಶೆಯಲ್ಲಿ ಕಾರು ಚಲಾಯಿಸುತ್ತಿದ್ದನೆಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Magalore Rash driving car loses control rams on auto and car in Kuthar driver critical.
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm