ಬ್ರೇಕಿಂಗ್ ನ್ಯೂಸ್
02-08-21 09:44 pm Mangaluru Correspondent ಕರಾವಳಿ
ಕಾರ್ಕಳ, ಆಗಸ್ಟ್ 2: ತಾಲೂಕಿನ ನಿಟ್ಟೆ ಗ್ರಾಮದ ಅರ್ಭಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ.
ಮೃತಳನ್ನು ಮಂಗಳೂರಿನ ನಿವಾಸಿ ವರ್ಷಿತಾ ಎಂದು ಗುರುತಿಸಲಾಗಿದ್ದು, ಈಕೆ ಕಾರ್ಕಳದ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆಗಿದ್ದಳು. ಹಾಸ್ಟೆಲ್ ನಲ್ಲಿ ಉಳಿದುಕೊಂಡು ಓದುತ್ತಿದ್ದ ಈಕೆಗೆ ಈಜು ಬರುತ್ತಿತ್ತು. ಆದರೆ ನೀರಿನ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈಕೆ ತನ್ನ ಇಬ್ಬರು ಸಹಪಾಠಿಗಳ ಜೊತೆಗೆ ಅರ್ಭಿ ಜಲಪಾತಕ್ಕೆ ನೀರಾಟಕ್ಕಾಗಿ ತೆರಳಿದ್ದಳು. ಈಜಲೆಂದು ನೀರಿಗೆ ಇಳಿದಿದ್ದಾಗ ಮುಳುಗಿದ್ದಾಳೆ. ಬಳಿಕ ಕಾರ್ಕಳದಿಂದ ಅಗ್ನಿಶಾಮಕ ದಳದ ಸಿಬಂದಿ ಬಂದು ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalorean girl and a student of Private college in the city who went with her friends to Arabi Falls at Nitte, Karkala drowned in the water and was found dead. The deceased has been identified as Varshitha.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am