ಬ್ರೇಕಿಂಗ್ ನ್ಯೂಸ್
02-08-21 11:18 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 2: ಕೇರಳ ಮತ್ತು ಮಹಾರಾಷ್ಟ್ರಗಳಿಂದ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇಲ್ಲದೆ ಮಂಗಳೂರಿಗೆ ಆಗಮಿಸಿದ್ದ 51 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಿದ್ದಾರೆ. ಸದ್ಯಕ್ಕೆ ಅವರನ್ನು ನಗರದ ಟೌನ್ ಹಾಲ್ ನಲ್ಲಿ ಇರಿಸಿದ್ದು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಎಲ್ಲರ ಸ್ವಾಬ್ ಸಂಗ್ರಹಿಸಿದ್ದು ಪರೀಕ್ಷೆ ವರದಿ ಬರುವ ವರೆಗೆ ಟೌನ್ ಹಾಲ್ ನಲ್ಲಿ ಇರಿಸಲಾಗುವುದು. ಯುವತಿಯರು, ಮಹಿಳೆಯರನ್ನು ರಾತ್ರಿ ವೇಳೆ ಮನೆಗೆ ತೆರಳಲು ಅವಕಾಶ ನೀಡಿದ್ದು ಪ್ರತ್ಯೇಕ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ.
ಪುರುಷರು ಟೌನ್ ಹಾಲ್ ನಲ್ಲಿಯೇ ಇರುವಂತೆ ಫಲಿತಾಂಶ ಬರೋ ವರೆಗೆ ಕಾಯಲು ಸೂಚಿಸಿದ್ದೇವೆ. ನೆಗೆಟಿವ್ ಬಂದರೆ ಹೋಗಲು ಬಿಡುತ್ತೇವೆ. ಪಾಸಿಟಿವ್ ಬಂದರೆ ಅವರನ್ನು ಕೋವಿಡ್ ಕೇರ್ ಸೆಂಟರ್ ನಲ್ಲಿ ಇರಿಸಲಾಗುವುದು. ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲೂ ಇದೇ ರೀತಿಯ ನಿಯಮ ಪಾಲನೆ ಮಾಡಲಾಗುತ್ತಿದೆ ಎಂದು ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ಕೇರಳದಿಂದ ಬಂದ ರೈಲಿನಲ್ಲಿದ್ದ ಪ್ರಯಾಣಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸರು ವಶಕ್ಕೆ ಪಡೆದು ಒಂದೆಡೆ ಕೂಡಿ ಹಾಕಿದ್ದು ಆಕ್ಷೇಪಕ್ಕೆ ಕಾರಣವಾಗಿತ್ತು. ಇದೀಗ ಈ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
50 Passengers who came by train without RTPCR test from Kerala and Maha taken to quarantine center in Mangalore. Hundreds of Keralites who tried to enter Karnataka through the inter-state border at Talapady without a negative RTPCR report were sent back by police on Monday. Traffic has piled up on the inter-state border as Karnataka has tightened the curbs and is checking each and every person entering the state.
09-06-25 03:02 pm
Bangalore Correspondent
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm